ಇಸ್ರೇಲ್ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿ ನಡೆಸಿದೆ.
ರಾಕೆಟ್ ದಾಳಿಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.
ಇಸ್ರೇಲ್ ರಕ್ಷಣಾ ಪಡೆ (IDF) ಹಮಾಸ್ನ ಹಠಾತ್ ದಾಳಿಗೆ ಪ್ರತಿಕ್ರಿಯೆಯಾಗಿ ‘ಐರನ್ ಸ್ವೋರ್ಡ್ಸ್’ ನ್ನು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ವಾಯು, ಭೂಮಿ ಮತ್ತು ಸಮುದ್ರದಲ್ಲಿ ರಾಕೆಟ್ಗಳ ಸುರಿಮಳೆಗೆ ಜನರು ತತ್ತರಿಸಿಹೋಗುತ್ತಿದ್ದಾರೆ.
ಕೆಲವು ಭಯೋತ್ಪಾದಕರು ಪ್ಯಾರಾಗ್ಲೈಡರ್ ಬಳಸಿ ಗಡಿ ಪ್ರವೇಶಿಸಿದರೆ, ಕೆಲವು ಭಯೋತ್ಪಾದಕರು ರಸ್ತೆಯ ಮೂಲಕ ಇಸ್ರೇಲ್ಗೆ ಪ್ರವೇಶಿಸಿದ್ದಾರೆ ಮತ್ತು ಅವರು ಕಂಡವರನ್ನೆಲ್ಲ ಹೊಡೆದುರುಳಿಸಿದ್ದಾರೆ. ಈ ಹಠಾತ್ ದೊಡ್ಡ ಪ್ರಮಾಣದ ದಾಳಿಯ ನಂತರ, ಇಸ್ರೇಲ್ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡಲೇ ತುರ್ತು ಸಭೆ ಕರೆದಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…