ಬೆಂಗಳೂರಿನ ಇಸ್ರೋ ಕೇಂದ್ರ ತಲುಪಿದ ಪ್ರಧಾನಿ ಮೋದಿ, ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಇಸ್ರೋ ವಿಜ್ಞಾನಿಗಳು. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ವಿಜ್ಞಾನಿಗಳ ಬೆನ್ನು ತಟ್ಟಿ ಅಭಿನಂದಿಸಿದ ಮೋದಿ.
ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ.
ಯಾವುದೇ ಕೆಲಸವನ್ನು ಯಶಸ್ವಿಯಾಗಿ ಮಾಡಲು ನಮಗೆ ಶಕ್ತಿಯ ಆಶೀರ್ವಾದ ಬೇಕು ಮತ್ತು ನಮ್ಮ ಆ ಶಕ್ತಿಯೇ ನಮ್ಮ ‘ನಾರಿ ಶಕ್ತಿ.’ ಚಂದ್ರಯಾನ-3 ಮಿಷನ್ನಲ್ಲಿ ನಮ್ಮ ಮಹಿಳಾ ವಿಜ್ಞಾನಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ನೀವೆಲ್ಲರೂ ನೋಡಿದ್ದೀರಿ. ಈ ಶಿವಶಕ್ತಿ ಅಂಶವು ಮುಂದಿನ ಪೀಳಿಗೆಯನ್ನು ಮಾನವೀಯತೆಯ ಕಲ್ಯಾಣಕ್ಕಾಗಿ ಪ್ರೇರೇಪಿಸುತ್ತದೆ ಆದ ಕಾರಣ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ‘ ಎಂದು ಹೆಸರಿಡೋಣ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…