ಬೆಂಗಳೂರಿನ ಇಸ್ರೋ ಕೇಂದ್ರ ತಲುಪಿದ ಪ್ರಧಾನಿ ಮೋದಿ, ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಇಸ್ರೋ ವಿಜ್ಞಾನಿಗಳು. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ವಿಜ್ಞಾನಿಗಳ ಬೆನ್ನು ತಟ್ಟಿ ಅಭಿನಂದಿಸಿದ ಮೋದಿ.
ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ.
ಯಾವುದೇ ಕೆಲಸವನ್ನು ಯಶಸ್ವಿಯಾಗಿ ಮಾಡಲು ನಮಗೆ ಶಕ್ತಿಯ ಆಶೀರ್ವಾದ ಬೇಕು ಮತ್ತು ನಮ್ಮ ಆ ಶಕ್ತಿಯೇ ನಮ್ಮ ‘ನಾರಿ ಶಕ್ತಿ.’ ಚಂದ್ರಯಾನ-3 ಮಿಷನ್ನಲ್ಲಿ ನಮ್ಮ ಮಹಿಳಾ ವಿಜ್ಞಾನಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ನೀವೆಲ್ಲರೂ ನೋಡಿದ್ದೀರಿ. ಈ ಶಿವಶಕ್ತಿ ಅಂಶವು ಮುಂದಿನ ಪೀಳಿಗೆಯನ್ನು ಮಾನವೀಯತೆಯ ಕಲ್ಯಾಣಕ್ಕಾಗಿ ಪ್ರೇರೇಪಿಸುತ್ತದೆ ಆದ ಕಾರಣ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ‘ ಎಂದು ಹೆಸರಿಡೋಣ ಎಂದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…