ಬೆಂಗಳೂರಿನ ಇಸ್ರೋ ಕೇಂದ್ರ ತಲುಪಿದ ಪ್ರಧಾನಿ ಮೋದಿ, ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಇಸ್ರೋ ವಿಜ್ಞಾನಿಗಳು. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ವಿಜ್ಞಾನಿಗಳ ಬೆನ್ನು ತಟ್ಟಿ ಅಭಿನಂದಿಸಿದ ಮೋದಿ.
ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ.
ಯಾವುದೇ ಕೆಲಸವನ್ನು ಯಶಸ್ವಿಯಾಗಿ ಮಾಡಲು ನಮಗೆ ಶಕ್ತಿಯ ಆಶೀರ್ವಾದ ಬೇಕು ಮತ್ತು ನಮ್ಮ ಆ ಶಕ್ತಿಯೇ ನಮ್ಮ ‘ನಾರಿ ಶಕ್ತಿ.’ ಚಂದ್ರಯಾನ-3 ಮಿಷನ್ನಲ್ಲಿ ನಮ್ಮ ಮಹಿಳಾ ವಿಜ್ಞಾನಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ನೀವೆಲ್ಲರೂ ನೋಡಿದ್ದೀರಿ. ಈ ಶಿವಶಕ್ತಿ ಅಂಶವು ಮುಂದಿನ ಪೀಳಿಗೆಯನ್ನು ಮಾನವೀಯತೆಯ ಕಲ್ಯಾಣಕ್ಕಾಗಿ ಪ್ರೇರೇಪಿಸುತ್ತದೆ ಆದ ಕಾರಣ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ‘ ಎಂದು ಹೆಸರಿಡೋಣ ಎಂದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…