ದೊಡ್ಡಬಳ್ಳಾಪುರ: ಇ-ಖಾತಾ ನೀಡಲು 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ದೊಡ್ಡತುಮಕೂರು ಗ್ರಾಮ ಪಂಚಾಯ್ತಿ ಪಿಡಿಒ ಮಂಜುಳಾ ಲೋಕಾಯುಕ್ತ ಜಾಲಕ್ಕೆ ಬಿದ್ದಿದ್ದಾರೆ.
ದೊಡ್ಡತುಮಕೂರು ಗ್ರಾಮದ ಬೈಲಪ್ಪ ಅವರ ಪುತ್ರ ಭೈರೇಶ್ ಎಂಬುವರು ನಿವೇಶನದ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿದ್ದರು. ಇ-ಖಾತಾ ನೀಡಲು 8ಸಾವಿರ ರೂಪಾಯಿ ಹಣಕ್ಕೆ ಪಿಡಿಒ ಮಂಜುಳಾ ಒತ್ತಾಯಿಸಿದ್ದಾರೆ ಎಂಬ ಮಾಹಿತಿ.
ಈ ಬಗ್ಗೆ ಭೈರೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ ಲಂಚದ ಹಣ ನೀಡುವಾಗ ಪಿಡಿಒ ಮಂಜುಳಾ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರ ತಡೆವಕಾಯ್ದೆಯಡಿ ಕೇಸ್ ದಾಖಲಿಸಿ, ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು. ಲೋಕಾಯುಕ್ತ ಪೊಲೀಸರಿಂದ ಮುಂದುವರೆದ ತನಿಖೆ
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…