ದೊಡ್ಡಬಳ್ಳಾಪುರ: ಇ-ಖಾತಾ ನೀಡಲು 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ದೊಡ್ಡತುಮಕೂರು ಗ್ರಾಮ ಪಂಚಾಯ್ತಿ ಪಿಡಿಒ ಮಂಜುಳಾ ಲೋಕಾಯುಕ್ತ ಜಾಲಕ್ಕೆ ಬಿದ್ದಿದ್ದಾರೆ.
ದೊಡ್ಡತುಮಕೂರು ಗ್ರಾಮದ ಬೈಲಪ್ಪ ಅವರ ಪುತ್ರ ಭೈರೇಶ್ ಎಂಬುವರು ನಿವೇಶನದ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿದ್ದರು. ಇ-ಖಾತಾ ನೀಡಲು 8ಸಾವಿರ ರೂಪಾಯಿ ಹಣಕ್ಕೆ ಪಿಡಿಒ ಮಂಜುಳಾ ಒತ್ತಾಯಿಸಿದ್ದಾರೆ ಎಂಬ ಮಾಹಿತಿ.
ಈ ಬಗ್ಗೆ ಭೈರೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ ಲಂಚದ ಹಣ ನೀಡುವಾಗ ಪಿಡಿಒ ಮಂಜುಳಾ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರ ತಡೆವಕಾಯ್ದೆಯಡಿ ಕೇಸ್ ದಾಖಲಿಸಿ, ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು. ಲೋಕಾಯುಕ್ತ ಪೊಲೀಸರಿಂದ ಮುಂದುವರೆದ ತನಿಖೆ
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…