ದೊಡ್ಡಬಳ್ಳಾಪುರ: ಇ-ಖಾತಾ ನೀಡಲು 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ದೊಡ್ಡತುಮಕೂರು ಗ್ರಾಮ ಪಂಚಾಯ್ತಿ ಪಿಡಿಒ ಮಂಜುಳಾ ಲೋಕಾಯುಕ್ತ ಜಾಲಕ್ಕೆ ಬಿದ್ದಿದ್ದಾರೆ.
ದೊಡ್ಡತುಮಕೂರು ಗ್ರಾಮದ ಬೈಲಪ್ಪ ಅವರ ಪುತ್ರ ಭೈರೇಶ್ ಎಂಬುವರು ನಿವೇಶನದ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿದ್ದರು. ಇ-ಖಾತಾ ನೀಡಲು 8ಸಾವಿರ ರೂಪಾಯಿ ಹಣಕ್ಕೆ ಪಿಡಿಒ ಮಂಜುಳಾ ಒತ್ತಾಯಿಸಿದ್ದಾರೆ ಎಂಬ ಮಾಹಿತಿ.
ಈ ಬಗ್ಗೆ ಭೈರೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ ಲಂಚದ ಹಣ ನೀಡುವಾಗ ಪಿಡಿಒ ಮಂಜುಳಾ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರ ತಡೆವಕಾಯ್ದೆಯಡಿ ಕೇಸ್ ದಾಖಲಿಸಿ, ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು. ಲೋಕಾಯುಕ್ತ ಪೊಲೀಸರಿಂದ ಮುಂದುವರೆದ ತನಿಖೆ
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…