ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.
ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ *ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು* ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…
View Comments
Doddaballapura
Rajiv Gandhi badavane
Door number 63
World number 1