ಈಜುಕೊಳದಲ್ಲಿ ಬಿದ್ದು 10 ವರ್ಷದ ಬಾಲಕನೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ತಿಪ್ಪೂರು ಮತ್ತು ಬೊಮ್ಮನಹಳ್ಳಿ ಮಾರ್ಗಮಧ್ಯೆ ಇರುವ ಖಾಸಗಿ ಫಾರಂ ಹೌಸ್ ನಲ್ಲಿ ನಡೆದಿದೆ.
ಮೃತ ಬಾಲಕನನ್ನು ವಿಶ್ವನಾಥ್ (10ವರ್ಷ) ಎಂದು ಗುರುತಿಸಲಾಗಿದ್ದು, ಅದೇ ಫಾರಂ ಹೌಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಜಾಪುರ ಮೂಲದ ಯಮನಪ್ಪ ಪೂಜಾರಿ ಎಂಬುವವರ ಮಗ ಎಂದು ಗುರುತಿಸಲಾಗಿದೆ.
ಈಜು ಕೊಳದಲ್ಲಿ ನೀರು ತುಂಬಿ ಮೇಲೆ ನೀಲಿ ಬಣ್ಣದ ಟಾರ್ಪಲ್ ಅನ್ನು ಹೊದಿಸಲಾಗಿದ್ದು, ಬಾಲಕ ವಿಶ್ವನಾಥ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…