ಕೊಡಗಿನ ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್ ಆಗಿ ಅಸು ನೀಗಿರುವ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ.
ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ನ ಮಾಲೀಕ ನಿಶಾಂತ್ ಎಂಬುವವರೇ ಈಜುಕೊಳದಲ್ಲಿ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಅವರು ಮಂಗಳೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.
ಈಜುಕೊಳಕ್ಕೆ ಹಾರುವುದು, ಅಲ್ಲೇ ನೀರಿನಲ್ಲಿ ತೇಲುವುದು, ನೀರಿನಿಂದ ಅಲ್ಲಿದ್ದವರು ದಡಕ್ಕೆ ಸೇರಿಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…