ಈರುಳ್ಳಿ ತುಂಬಿದ್ದ ಲಾರಿ ಪಲ್ಟಿಯಾಗಿ ಒಬ್ಬ ಮೃ*ತಪಟ್ಟ ಘಟನೆ ಬೆಂಗಳೂರು ಉತ್ತರ ಮಾಕಳಿಯ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿ ಸಾ*ವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ನಸುಕಿನಜಾವ ಆಟೋ, ಕ್ಯಾಂಟರ್ ಎರಡು ಬೈಕ್ ಗಳ ನಡುವೆ ಅಪ*ಘಾತ ನಡೆದಿದೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿದ ಕಂಟೈನರ್ ಲಾರಿ ಸಾಗುತ್ತಿರುವಾಗ ಎದುರಿಗಿದ್ದ ಆಟೋ ಸಡನ್ ಬ್ರೆಕ್ ಹಾಕಿದ ಕಾರಣ ಕಂಟ್ರೋಲ್ ಸಿಗದೇ ಲಾರಿ ಪಲ್ಟಿಯಾಗಿದೆ.
ಸಂಚರಿಸುತ್ತಿದ್ದ ಬೈಕ್ ಮೇಲೆ ಲಾರಿ ಬಿದ್ದ ಪರಿಣಾಮ ಬೈಕ್ ಸವಾರ ಮೃ*ತಪಟ್ಟಿದ್ದಾನೆ. ರಸ್ತೆಯಲ್ಲಿ ಬಿದ್ದ ಈರುಳ್ಳಿ ತೆಗೆದುಕೊಳ್ಳಲು ಹೆದ್ದಾರಿ ಎಂಬುದನ್ನೂ, ಮರೆತು ಪ್ರಾಣವನ್ನೂ ಲೆಕ್ಕಿಸದೇ ಈರುಳ್ಳಿಗಾಗಿ ಜನ ಮುಗಿಬಿದ್ದಿದ್ದಾರೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…