ಈರುಳ್ಳಿ ತುಂಬಿದ್ದ ಲಾರಿ ಪಲ್ಟಿಯಾಗಿ ಒಬ್ಬ ಮೃ*ತಪಟ್ಟ ಘಟನೆ ಬೆಂಗಳೂರು ಉತ್ತರ ಮಾಕಳಿಯ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿ ಸಾ*ವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ನಸುಕಿನಜಾವ ಆಟೋ, ಕ್ಯಾಂಟರ್ ಎರಡು ಬೈಕ್ ಗಳ ನಡುವೆ ಅಪ*ಘಾತ ನಡೆದಿದೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿದ ಕಂಟೈನರ್ ಲಾರಿ ಸಾಗುತ್ತಿರುವಾಗ ಎದುರಿಗಿದ್ದ ಆಟೋ ಸಡನ್ ಬ್ರೆಕ್ ಹಾಕಿದ ಕಾರಣ ಕಂಟ್ರೋಲ್ ಸಿಗದೇ ಲಾರಿ ಪಲ್ಟಿಯಾಗಿದೆ.
ಸಂಚರಿಸುತ್ತಿದ್ದ ಬೈಕ್ ಮೇಲೆ ಲಾರಿ ಬಿದ್ದ ಪರಿಣಾಮ ಬೈಕ್ ಸವಾರ ಮೃ*ತಪಟ್ಟಿದ್ದಾನೆ. ರಸ್ತೆಯಲ್ಲಿ ಬಿದ್ದ ಈರುಳ್ಳಿ ತೆಗೆದುಕೊಳ್ಳಲು ಹೆದ್ದಾರಿ ಎಂಬುದನ್ನೂ, ಮರೆತು ಪ್ರಾಣವನ್ನೂ ಲೆಕ್ಕಿಸದೇ ಈರುಳ್ಳಿಗಾಗಿ ಜನ ಮುಗಿಬಿದ್ದಿದ್ದಾರೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…