ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿದೆ.ಅಭಿವೃದ್ಧಿ ಗುರಿಯೊಂದಿಗೆ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಇಲ್ಲದ, ಸಮತೋಲಿತವಾಗಿದೆ ಬಿಜೆಪಿ ಮುಖಂಡ ಸತೀಶ್ ಹೇಳಿದ್ದಾರೆ.
ಈ ಬಜೆಟ್ ಯುವಜನತೆ, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದರು.
ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯವಾಗಿದ್ದು, ಔದ್ಯೋಗಿಕವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…