ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ- ಬಿಜೆಪಿ ಮುಖಂಡ ಸತೀಶ್

ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿದೆ.ಅಭಿವೃದ್ಧಿ ಗುರಿಯೊಂದಿಗೆ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಇಲ್ಲದ, ಸಮತೋಲಿತವಾಗಿದೆ ಬಿಜೆಪಿ ಮುಖಂಡ ಸತೀಶ್ ಹೇಳಿದ್ದಾರೆ.

ಈ ಬಜೆಟ್‌ ಯುವಜನತೆ, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್‌ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದರು.

ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯವಾಗಿದ್ದು, ಔದ್ಯೋಗಿಕವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

13 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

14 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

18 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago