ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನನಿಲ್ದಾಣಕ್ಕೆ ತರಲಾಯಿತು.
ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…