ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನನಿಲ್ದಾಣಕ್ಕೆ ತರಲಾಯಿತು.
ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…