ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನನಿಲ್ದಾಣಕ್ಕೆ ತರಲಾಯಿತು.
ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…