ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನನಿಲ್ದಾಣಕ್ಕೆ ತರಲಾಯಿತು.
ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…