ಇಂದು ಮುಂಜಾನೆ ಸುಮಾರು 3:30ಕ್ಕೆ ಕಾಶ್ಮೀರ ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹವನ್ನು ಬೆಂಗಳೂರು ವಿಮಾನನಿಲ್ದಾಣಕ್ಕೆ ತರಲಾಯಿತು.
ಮೃತರ ಕುಟುಂಬಸ್ಥರ ಜೊತೆ ಕೇಂದ್ರ ಸಚವ ವಿ.ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಿದ್ದು, ಧೈರ್ಯ ತುಂಬಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹವನ್ನು ಕಾಶ್ಮೀರದಿಂದ ದಿಲ್ಲಿ, ಮುಂಬಾಯಿ ಮಾರ್ಗವಾಗಿ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಇಲ್ಲಿಂದ ಆಂಬುಲೆನ್ಸ್ ಮೂಲಕ ಮಂಜುನಾಥ್ರವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಮೃತದೇಹವನ್ನು ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ರವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲು ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…