ಉಚಿತ ಮೊಬೈಲ್ ರಿಪೇರಿ ತರಬೇತಿ


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ 31 ದಿನಗಳ ಕಾಲಾವಧಿಯ ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 15-07-2025 ಮಂಗಳವಾರ ಸಂಸ್ಥೆಯಲ್ಲಿ ನಡೆಯುವ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644ಸಂಪರ್ಕಿಸಬಹುದಾಗಿದೆ.

*ವಿಶೇಷ ಸೂಚನೆ:- ಹೊಸಕೋಟೆಯಿಂದ ತರಬೇತಿ ಸಂಸ್ಥೆಗೆ, ತರಬೇತಿಗೆ ಬರಲು BMTC ಬಸ್ ವ್ಯವಸ್ಥೆ ಇರುತ್ತದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ…

2 hours ago

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

10 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

20 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

21 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

1 day ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago