ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಕಾಲಾವಧಿಯ ಉಚಿತ ಸಿಸಿಟಿವಿ ರಿಪೇರಿ ಮತ್ತು ಅಳವಡಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 08-09-2025 ರಂದು ಸೋಮವಾರ ಸಂಸ್ಥೆಯಲ್ಲಿ ನಡೆಯುವ ತರಬೇತಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644.ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,
👇👇👇 https://docs.google.com/forms/d/e/1FAIpQLScttLp4qkdzhidYKn71_YjlyizVQP3nUUx-388akDMpZFzrOA/viewform?usp=sharing&ouid=116915943280505042190
*ಸಂಸ್ಥೆಯ ಲೊಕೇಶನ್ ಲಿಂಕ್:-*
👇👇👇 https://maps.app.goo.gl/BpH44CwHmZaXSd9j6
*ವಿಶೇಷ ಸೂಚನೆ:- ಹೊಸಕೋಟೆಯಿಂದ ತರಬೇತಿ ಸಂಸ್ಥೆಗೆ, ತರಬೇತಿಗೆ ಬರಲು BMTC ಬಸ್ ವ್ಯವಸ್ಥೆ ಇದೆ.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…