ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ ವತಿಯಿಂದ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಯೋಗಾಭ್ಯಾಸ ಅತ್ಯವಶ್ಯಕವಾಗಿದೆ. ಯೋಗ ಮಾಡುವುದರಿಂದ ದೈಹಿಕವಾಗಿ ಆಗುವ ಲಾಭವನ್ನು ತಂದೆ-ತಾಯಿಗೆ ತಿಳಿಸಿರಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿ, ಪ್ರತಿಯೊಬ್ಬರು ಯೋಗಾಭ್ಯಾಸ ಮಾಡುವುದನ್ನು ದಿನನಿತ್ಯದ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ಅಭಿನಂದನಾ ಪತ್ರ ಹಾಗೂ ಆಯುಷ್ ಇಲಾಖೆಯ ಆರೋಗ್ಯ ಪುಸ್ತಕವನ್ನು ನೀಡಲಾಯಿತು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…