ಉದ್ಯಮಶೀಲತೆಯು ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ-ಪ್ರಸನ್ನ ಕುಮಾರ್

ಉದ್ಯಮಶೀಲತೆಯು ಕೇವಲ ಲಾಭದಾಯಕ ವ್ಯವಹಾರಗಳನ್ನು ಸೃಷ್ಟಿಸುವುದಲ್ಲದೆ, ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತದೆ ಎಂದು ಬಿ.ಎಸ್.ಎನ್.ಎಲ್ ಲೆಕ್ಕಾಧಿಕಾರಿ ಪ್ರಸನ್ನ ಕುಮಾರ್ ಹೇಳಿದರು.

ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಮತ್ತು ನಾವಿನ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಶೀಲತೆಯು ಕೇವಲ ವ್ಯವಹಾರಕ್ಕೆ ಸೀಮಿತವಾಗಿಲ್ಲ, ಬದಲಿಗೆ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಮತ್ತು ಮೌಲ್ಯವನ್ನು ಸೃಷ್ಟಿಸುವ ಕ್ರಿಯೆಯೂ ಆಗಿದೆ, ಉದ್ಯಮವನ್ನು ಸ್ಥಾಪಿಸುವ ಹಾಗೂ ವ್ಯವಹಾರ ಮಾಡುವ ಸಂದರ್ಭದಲ್ಲಿ ಡಿಜಿಟಲ್ ಪೇಮೆಂಟ್ ಗಳಾದ ಪೇಟಿಎಂ, ಗೂಗಲ್ ಪೇ, ಇವುಗಳ ಕಡೆ ಹೆಚ್ಚಿನ ಗಮನವಿರಬೇಕು ಅಲ್ಲದೆ ಆನ್ಲೈನ್ ವ್ಯವಹಾರಗಳಲ್ಲಿ ಆದಷ್ಟು ನೋಡಿಕೊಂಡು ವ್ಯವಹಾರವನ್ನು ಮಾಡಬೇಕು ಇಲ್ಲವಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ. ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಮಧುಶ್ರೀ ಪ್ರಾಧ್ಯಾಪಕರಾದ ಕಿರಣ್, ದಿವ್ಯ, ರಮ್ಯಾ, ಭಾನುಶ್ರೀ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

59 minutes ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

10 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

11 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

12 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

12 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

16 hours ago