ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ/ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.

M.A. in Psychology/ M.A. in Journalism/ M.A. in Rural Development/ M.A. in Sociology/ M.Com/ B.Sc in Agriculture and allied subjects, /MSW /BBM /B.A. /B.Sc with B.Ed. ಅಥವಾ M.Ed. ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು.

ಕಂಪ್ಯೂಟರ್‌ನಲ್ಲಿ MS Word, MS Excel ಹಾಗೂ MS Powerpoint ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.com ಇಲ್ಲಿಗೆ ದಿನಾಂಕ: 28.12.2024 ರೊಳಗೆ ಕಳುಹಿಸಬೇಕು.

ತಿಂಗಳ ಸಂಬಳ ರೂ. 30,000/- ಇದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9113880324 ಅಥವಾ 9686172444 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

View Comments

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

59 minutes ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

18 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

20 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

20 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

20 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

23 hours ago