ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ/ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.

M.A. in Psychology/ M.A. in Journalism/ M.A. in Rural Development/ M.A. in Sociology/ M.Com/ B.Sc in Agriculture and allied subjects, /MSW /BBM /B.A. /B.Sc with B.Ed. ಅಥವಾ M.Ed. ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು.

ಕಂಪ್ಯೂಟರ್‌ನಲ್ಲಿ MS Word, MS Excel ಹಾಗೂ MS Powerpoint ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.com ಇಲ್ಲಿಗೆ ದಿನಾಂಕ: 28.12.2024 ರೊಳಗೆ ಕಳುಹಿಸಬೇಕು.

ತಿಂಗಳ ಸಂಬಳ ರೂ. 30,000/- ಇದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9113880324 ಅಥವಾ 9686172444 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.

Ramesh Babu

Journalist

View Comments

Recent Posts

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

54 minutes ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

6 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

18 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

18 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

18 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

19 hours ago