ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…