ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…