ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…