ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…