ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…