ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…