ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಗೆಯ ರಾಗಿ ತಿಂಡಿ ತಿನಿಸುಗಳನ್ನು ಪ್ರದರ್ಶನ ಮಾಡುವ ಮೂಲಕ ಹಳ್ಳಿಯ ಸೊಗಡಿನಲ್ಲಿ ನೆಲೆ ಮೂಡಿದ ಬಡವರ ಪಾಲಿನ ಅನ್ನಪೂರ್ಣೆ ಮತ್ತು ಸಿರಿವಂತರ ಆರೋಗ್ಯದಾತೆಯಾದಂತಹ ರಾಗಿಯ ಮಹತ್ವವನ್ನು ಸಾರಿದರು.
ರಾಗಿ ಪೌಷ್ಟಿಕ ಆಹಾರದಲ್ಲಿ ಒಂದು, ರಾಗಿಯು ನಮ್ಮ ಸಾಂಪ್ರದಾಯಿಕ ಆಹಾರವಾಗಿದೆ. ರಾಗಿ ಧಾನ್ಯದಲ್ಲಿ ಪೋಷಕಾಂಶ, ರೋಗನಿರೋಧಕ ಶಕ್ತಿ, ಫೈಬರ್, ಪ್ರೋಟಿನ್, ಕಬ್ಬಿಣ ಮತ್ತು ಕ್ಯಾಲ್ಸಿಯಂ, ನಾರಿನಂಶ ಅಂಶಗಳು ಹೆಚ್ಚಾಗಿದೆ. ಅಷ್ಟೇ ಅಲ್ಲದೆ, ವಿಟಮಿನ್ ಬಿ, ವಿಟಮಿನ್ ಡಿ, ಮೆಗ್ನೀಸಿಯಂ, ಬಿ ಜೀವಸತ್ವಗಳಿದ್ದು, ರಕ್ತಹೀನತೆ ಸಮಸ್ಯೆ ಹೋಗಲಾಡಿಸಲು ಉಪಯುಕ್ತವಾಗಿದೆ.
ಈ ಹಿನ್ನೆಲೆ ರಾಗಿ ಮಹತ್ವ ಸಾರಲು ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…