ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಗೆಯ ರಾಗಿ ತಿಂಡಿ ತಿನಿಸುಗಳನ್ನು ಪ್ರದರ್ಶನ ಮಾಡುವ ಮೂಲಕ ಹಳ್ಳಿಯ ಸೊಗಡಿನಲ್ಲಿ ನೆಲೆ ಮೂಡಿದ ಬಡವರ ಪಾಲಿನ ಅನ್ನಪೂರ್ಣೆ ಮತ್ತು ಸಿರಿವಂತರ ಆರೋಗ್ಯದಾತೆಯಾದಂತಹ ರಾಗಿಯ ಮಹತ್ವವನ್ನು ಸಾರಿದರು.
ರಾಗಿ ಪೌಷ್ಟಿಕ ಆಹಾರದಲ್ಲಿ ಒಂದು, ರಾಗಿಯು ನಮ್ಮ ಸಾಂಪ್ರದಾಯಿಕ ಆಹಾರವಾಗಿದೆ. ರಾಗಿ ಧಾನ್ಯದಲ್ಲಿ ಪೋಷಕಾಂಶ, ರೋಗನಿರೋಧಕ ಶಕ್ತಿ, ಫೈಬರ್, ಪ್ರೋಟಿನ್, ಕಬ್ಬಿಣ ಮತ್ತು ಕ್ಯಾಲ್ಸಿಯಂ, ನಾರಿನಂಶ ಅಂಶಗಳು ಹೆಚ್ಚಾಗಿದೆ. ಅಷ್ಟೇ ಅಲ್ಲದೆ, ವಿಟಮಿನ್ ಬಿ, ವಿಟಮಿನ್ ಡಿ, ಮೆಗ್ನೀಸಿಯಂ, ಬಿ ಜೀವಸತ್ವಗಳಿದ್ದು, ರಕ್ತಹೀನತೆ ಸಮಸ್ಯೆ ಹೋಗಲಾಡಿಸಲು ಉಪಯುಕ್ತವಾಗಿದೆ.
ಈ ಹಿನ್ನೆಲೆ ರಾಗಿ ಮಹತ್ವ ಸಾರಲು ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…