ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಗೆಯ ರಾಗಿ ತಿಂಡಿ ತಿನಿಸುಗಳನ್ನು ಪ್ರದರ್ಶನ ಮಾಡುವ ಮೂಲಕ ಹಳ್ಳಿಯ ಸೊಗಡಿನಲ್ಲಿ ನೆಲೆ ಮೂಡಿದ ಬಡವರ ಪಾಲಿನ ಅನ್ನಪೂರ್ಣೆ ಮತ್ತು ಸಿರಿವಂತರ ಆರೋಗ್ಯದಾತೆಯಾದಂತಹ ರಾಗಿಯ ಮಹತ್ವವನ್ನು ಸಾರಿದರು.
ರಾಗಿ ಪೌಷ್ಟಿಕ ಆಹಾರದಲ್ಲಿ ಒಂದು, ರಾಗಿಯು ನಮ್ಮ ಸಾಂಪ್ರದಾಯಿಕ ಆಹಾರವಾಗಿದೆ. ರಾಗಿ ಧಾನ್ಯದಲ್ಲಿ ಪೋಷಕಾಂಶ, ರೋಗನಿರೋಧಕ ಶಕ್ತಿ, ಫೈಬರ್, ಪ್ರೋಟಿನ್, ಕಬ್ಬಿಣ ಮತ್ತು ಕ್ಯಾಲ್ಸಿಯಂ, ನಾರಿನಂಶ ಅಂಶಗಳು ಹೆಚ್ಚಾಗಿದೆ. ಅಷ್ಟೇ ಅಲ್ಲದೆ, ವಿಟಮಿನ್ ಬಿ, ವಿಟಮಿನ್ ಡಿ, ಮೆಗ್ನೀಸಿಯಂ, ಬಿ ಜೀವಸತ್ವಗಳಿದ್ದು, ರಕ್ತಹೀನತೆ ಸಮಸ್ಯೆ ಹೋಗಲಾಡಿಸಲು ಉಪಯುಕ್ತವಾಗಿದೆ.
ಈ ಹಿನ್ನೆಲೆ ರಾಗಿ ಮಹತ್ವ ಸಾರಲು ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…