ಎಟಿಎಂ ದರೋಡೆಗೆ ಖದೀಮರು ಹಾಕಿದ್ದ ಭರ್ಜರಿ ಪ್ಲ್ಯಾನ್ ವಿಫಲವಾಗಿದೆ. ಈ ಘಟನೆ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.
ಕೆನರಾ ಬ್ಯಾಂಕ್ ನ ಎಟಿಎಂ ದರೋಡೆಗೆ ಕಳ್ಳರು ಯತ್ನ ನಡೆಸಿದ್ದಾರೆ. ಕಳ್ಳರು ಕಳ್ಳತನಕ್ಕೆ ಬಂದಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಎಟಿಎಂ ಒಳಗಡೆ ಬಂದು ಎಟಿಎಂ ಯಂತ್ರ ಹೊಡೆಯಲು ಕಳ್ಳರು ಮುಂದಾಗಿದ್ದಾನೆ. ಯಂತ್ರ ಓಪನ್ ಆಗುತ್ತಿದ್ದಂತೆ ಸೈರನ್ ಸದ್ದು ಮೊಳಗಿದೆ. ಸೈರನ್ ಕೂಗುತ್ತಿದ್ದಂತೆ ಎಟಿಎಂ ನಿಂದ ಕಳ್ಳರು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…