ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ.
ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ.
ನಿನ್ನೆ ಕ್ರಿಸ್ ಮಸ್ ಹಬ್ಬದ ಹಿನ್ನೆಲೆ. ಸ್ನೇಹಿತರೆಲ್ಲರು ಸೇರಿ ಎಣ್ಣಿ ಪಾರ್ಟಿ ಮಾಡಲಾಗಿತ್ತು. ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಧು ಹಾಗೂ ಸಹಚರರು ನಿರಂಜನ್ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಕೊಲೆಗೈದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಾಗುತ್ತಿದೆ. ಕೊಲೆಯಾದ ನಿರಂಜನ್ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿದ್ದ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…