ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ.
ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ.
ನಿನ್ನೆ ಕ್ರಿಸ್ ಮಸ್ ಹಬ್ಬದ ಹಿನ್ನೆಲೆ. ಸ್ನೇಹಿತರೆಲ್ಲರು ಸೇರಿ ಎಣ್ಣಿ ಪಾರ್ಟಿ ಮಾಡಲಾಗಿತ್ತು. ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಧು ಹಾಗೂ ಸಹಚರರು ನಿರಂಜನ್ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಕೊಲೆಗೈದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಾಗುತ್ತಿದೆ. ಕೊಲೆಯಾದ ನಿರಂಜನ್ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿದ್ದ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…