ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ.

ಅಡ್ಡಬಂದ ದ್ವಿಚಕ್ರ ವಾಹನವನ್ನು ಅಪಘಾತದಿಂದ ಪಾರು ಮಾಡುವಾಗ ಘಟನೆ ನಡೆದಿದೆ…

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್, ಕಾರುಗಳು ಜಖಂಗೊಂಡಿವೆ. ಸ್ಥಳಕ್ಕೆ ನಗರ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Ramesh Babu

Journalist

Recent Posts

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

42 minutes ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

1 hour ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

5 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

7 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

17 hours ago