ನಗರದ ಎಪಿಎಂಸಿ ಸಭಾಂಗಣದಲ್ಲಿ ಶನಿವಾರ ಕೆನರಾ ಬ್ಯಾಂಕ್ ವತಿಯಿಂದ ಎಪಿಎಂಸಿ ವ್ಯಾಪಾರಸ್ಥರು ಹಾಗೂ ವರ್ತಕರಿಗಾಗಿ ಹಣಕಾಸು ಅರಿವು ಶಿಬಿರ ನಡೆಯಿತು.
ಬ್ಯಾಂಕುಗಳಿಂದ ಸಿಗುವ ಸೌಲಭ್ಯ, ಎಂಎಸ್ಎಂಇ, ಮುದ್ರಾ ಸಾಲ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಅರಿವು ವ್ಯಾಪಾರಸ್ಥರಿಗೆ ಅರಿವು ಮೂಡಿಸಲಾಯಿತು.
ಬ್ಯಾಂಕ್ ಗಳಲ್ಲಿ ಹೇಗೆ ಹಣಕಾಸು ವ್ಯವಹಾರ ನಡೆಸುವುದು, ಬ್ಯಾಂಕ್ ಹೇಗೆ ಸಹಾಯ ಅಥವಾ ಉಪಯೋಗ ಆಗುತ್ತದೆ, ಟ್ಯಾಕ್ಸ್, ಸಾಲದ ಕುರಿತು ಜಾಗೃತಿ ಮೂಡಿಸಲಾಯಿತು.
ಕೆಲ ವರ್ತಕರು ಬ್ಯಾಂಕ್ ಸಾಲಸೌಲಭ್ಯ ಪಡೆಯಲು ಇರುವ ಅಡೆತಡೆಗಳು, ಪರಿಹಾರೋಪಾಯಗಳ ಕುರಿತು ಮಾಹಿತಿ ಪಡೆದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…