ನಗರದ ಎಪಿಎಂಸಿ ಸಭಾಂಗಣದಲ್ಲಿ ಶನಿವಾರ ಕೆನರಾ ಬ್ಯಾಂಕ್ ವತಿಯಿಂದ ಎಪಿಎಂಸಿ ವ್ಯಾಪಾರಸ್ಥರು ಹಾಗೂ ವರ್ತಕರಿಗಾಗಿ ಹಣಕಾಸು ಅರಿವು ಶಿಬಿರ ನಡೆಯಿತು.
ಬ್ಯಾಂಕುಗಳಿಂದ ಸಿಗುವ ಸೌಲಭ್ಯ, ಎಂಎಸ್ಎಂಇ, ಮುದ್ರಾ ಸಾಲ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಅರಿವು ವ್ಯಾಪಾರಸ್ಥರಿಗೆ ಅರಿವು ಮೂಡಿಸಲಾಯಿತು.
ಬ್ಯಾಂಕ್ ಗಳಲ್ಲಿ ಹೇಗೆ ಹಣಕಾಸು ವ್ಯವಹಾರ ನಡೆಸುವುದು, ಬ್ಯಾಂಕ್ ಹೇಗೆ ಸಹಾಯ ಅಥವಾ ಉಪಯೋಗ ಆಗುತ್ತದೆ, ಟ್ಯಾಕ್ಸ್, ಸಾಲದ ಕುರಿತು ಜಾಗೃತಿ ಮೂಡಿಸಲಾಯಿತು.
ಕೆಲ ವರ್ತಕರು ಬ್ಯಾಂಕ್ ಸಾಲಸೌಲಭ್ಯ ಪಡೆಯಲು ಇರುವ ಅಡೆತಡೆಗಳು, ಪರಿಹಾರೋಪಾಯಗಳ ಕುರಿತು ಮಾಹಿತಿ ಪಡೆದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…