ಎಪಿಎಂಸಿ ವ್ಯಾಪಾರಸ್ಥರು, ವರ್ತಕರ ಹಣಕಾಸು ಅರಿವು ಶಿಬಿರ

ನಗರದ ಎಪಿಎಂಸಿ ಸಭಾಂಗಣದಲ್ಲಿ ಶನಿವಾರ ಕೆನರಾ ಬ್ಯಾಂಕ್ ವತಿಯಿಂದ ಎಪಿಎಂಸಿ ವ್ಯಾಪಾರಸ್ಥರು ಹಾಗೂ ವರ್ತಕರಿಗಾಗಿ ಹಣಕಾಸು ಅರಿವು ಶಿಬಿರ ನಡೆಯಿತು.

ಬ್ಯಾಂಕುಗಳಿಂದ ಸಿಗುವ ಸೌಲಭ್ಯ, ಎಂಎಸ್ಎಂಇ, ಮುದ್ರಾ ಸಾಲ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಅರಿವು ವ್ಯಾಪಾರಸ್ಥರಿಗೆ ಅರಿವು‌ ಮೂಡಿಸಲಾಯಿತು.

ಬ್ಯಾಂಕ್ ಗಳಲ್ಲಿ ಹೇಗೆ ಹಣಕಾಸು ವ್ಯವಹಾರ ನಡೆಸುವುದು, ಬ್ಯಾಂಕ್ ಹೇಗೆ ಸಹಾಯ ಅಥವಾ ಉಪಯೋಗ ಆಗುತ್ತದೆ, ಟ್ಯಾಕ್ಸ್, ಸಾಲದ ಕುರಿತು ಜಾಗೃತಿ ಮೂಡಿಸಲಾಯಿತು.

ಕೆಲ ವರ್ತಕರು ಬ್ಯಾಂಕ್‌ ಸಾಲ‌ಸೌಲಭ್ಯ ಪಡೆಯಲು ಇರುವ ಅಡೆತಡೆಗಳು, ಪರಿಹಾರೋಪಾಯಗಳ ಕುರಿತು‌ ಮಾಹಿತಿ ಪಡೆದರು.

ಲೀಡ್ಬ್ಯಾಂಕ್ ವ್ಯವಸ್ಥಾಪಕ ಮಧುಕರ್, ಪಾಲನಜೋಗಿಹಳ್ಳಿ ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಅಮೃತ, ದೇವನಹಳ್ಳಿ ಆರ್. ಒ. ಬಸಪ್ಪ ಸೇರಿದಂತೆ ಕೆನರಾ ಬ್ಯಾಂಕ್ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

7 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

13 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

17 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

20 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago