ಎರಡು ಚಿರತೆಗಳು ಏಕಾಏಕಿ ಹಸು ಮೇಲೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನಡೆದಿದೆ.
ಹಿರೇಮುದ್ದೇನಹಳ್ಳಿ ಗ್ರಾಮದ ರೈತ ಗಂಗಾರೆಡ್ಡಿ ಎಂಬುವವರ ಹಸುವನ್ನು ಬಲಿ ಪಡೆದಿರುವ ಚಿರತೆಗಳು. ಗ್ರಾಮದ ಹೊರವಲಯದ ಕಾಡಿನಲ್ಲಿ ಹಸುಗಳನ್ನು ಮೇಯಿಸಲು ಬಿಟ್ಟಿದ್ದ ವೇಳೆ ಎರಡು ಚಿರತೆಗಳು ಹಸುವಿನ ಮೇಲೆ ದಾಳಿ ನಡೆಸಿವೆ. ಸ್ಥಳದಲ್ಲಿದ್ದ ರೈತ ಘಟನೆಯನ್ನು ನೋಡಿ ಕೂಗಿಕೊಳ್ಳುತ್ತಿದ್ದಂತೆ ಚಿರತೆಗಳು ಹಸುವನ್ನು ಬಿಟ್ಟು ಕಾಲ್ಕಿತ್ತಿವೆ.
ತೂಬಗೆರೆ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಉಪಟಳ ಹೆಚ್ಚಾಗಿದ್ದು, ರೈತರು ಹಾಗೂ ಜಾನುವಾರು ಸಾಕಣೆದಾರರು ಭಯದ ವಾತವರಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಚಿರತೆ ಸೆರೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…