ಎರಡು ಬೈಕ್ ಗಳ ನಡುವೆ ಅಪಘಾತವಾಗಿದ್ದು, ಬುಲೈಟ್ ಬೈಕ್ ಸವಾರನ ಎರಡೂ ಕಾಲಗಳಿಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಇಂದು ಬೆಳಗ್ಗೆ ಯಲಹಂಕ-ಹಿಂದೂಪುರ ಹೆದ್ದಾರಿಯ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ನಡೆದಿದೆ.
ಬುಲೆಟ್ ಬೈಕ್ ಸವಾರನು ಸಿದ್ದೇನಾಯಕನಹಳ್ಳಿ ನಿವಾಸಿಯಾಗಿದ್ದು, ರಸ್ತೆ ದಾಟಲು ಮುಂದಾಗಿದ್ದ ವೇಳೆ ಯಲಹಂಕ ಕಡೆಯಿಂದ ವೇಗವಾಗಿ ಬಂದ ಕಾವಾಸಾಕಿ ಬೈಕ್ ರಭಸವಾಗಿ ಡಿಕ್ಕಿ ಹೊಡೆದಿದೆ.
ಗಾಂಧಿ ಜಯಂತಿ ರಜೆಯಲ್ಲಿ ಜಾಲಿ ರೈಡ್ ಮಾಡಲೆಂದು ಕಾವಾಸಾಕಿ ಬೈಕ್ ಸವಾರ ವೇಗವಾಗಿ ಯಲಹಂಕ ಕಡೆಯಿಂದ ಬರುತ್ತಿದ್ದ ಎನ್ನಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿ, ಸಂಚಾರ ದಟ್ಟಣೆ ನಿಯಂತ್ರಣ ಮಾಡಿ, ಅಪಘಾತಗೊಂಡ ಬೈಕ್ ಗಳನ್ನು ತೆರವುಗೊಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…