ಎರಡು ಬೈಕ್ ಗಳ ನಡುವೆ ಅಪಘಾತವಾಗಿದ್ದು, ಬುಲೈಟ್ ಬೈಕ್ ಸವಾರನ ಎರಡೂ ಕಾಲಗಳಿಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಇಂದು ಬೆಳಗ್ಗೆ ಯಲಹಂಕ-ಹಿಂದೂಪುರ ಹೆದ್ದಾರಿಯ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ನಡೆದಿದೆ.
ಬುಲೆಟ್ ಬೈಕ್ ಸವಾರನು ಸಿದ್ದೇನಾಯಕನಹಳ್ಳಿ ನಿವಾಸಿಯಾಗಿದ್ದು, ರಸ್ತೆ ದಾಟಲು ಮುಂದಾಗಿದ್ದ ವೇಳೆ ಯಲಹಂಕ ಕಡೆಯಿಂದ ವೇಗವಾಗಿ ಬಂದ ಕಾವಾಸಾಕಿ ಬೈಕ್ ರಭಸವಾಗಿ ಡಿಕ್ಕಿ ಹೊಡೆದಿದೆ.
ಗಾಂಧಿ ಜಯಂತಿ ರಜೆಯಲ್ಲಿ ಜಾಲಿ ರೈಡ್ ಮಾಡಲೆಂದು ಕಾವಾಸಾಕಿ ಬೈಕ್ ಸವಾರ ವೇಗವಾಗಿ ಯಲಹಂಕ ಕಡೆಯಿಂದ ಬರುತ್ತಿದ್ದ ಎನ್ನಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿ, ಸಂಚಾರ ದಟ್ಟಣೆ ನಿಯಂತ್ರಣ ಮಾಡಿ, ಅಪಘಾತಗೊಂಡ ಬೈಕ್ ಗಳನ್ನು ತೆರವುಗೊಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…