ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ನಗರದ ರಾಜ್ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಸಂಭವಿಸಿದ್ದು, ಎಲೆಕ್ಟ್ರಿಕ್ ಸ್ಕೂಟರ್ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದಾರೆ ಎನ್ನಲಾಗಿದೆ.
ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್ಗೆ ಬೆಂಕಿ ತಗುಲಿದೆ. ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್ಗೆ ಆವರಿಸಿಕೊಂಡಿದೆ. ಭೀಕರ ಬೆಂಕಿಗೆ ಶೋರೂಮ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟ ಭಸ್ಮವಾಗಿವೆ. ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಇನ್ನೂ ಮೆಜೆಸ್ಟಿಕ್ ಕಡೆಯಿಂದ ಹೊರಹೋಗುವ ಮತ್ತು ಒಳಬರುವ ವಾಹನ ಸಂಚಾರವು ನಿದಾನಗತಿಯಲ್ಲಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…