ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಸಿಎಂ ಸಿಂಹಾಸನದ ಮಾತುಕತೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್.
ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಸಿಎಂ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕನಕಪುರದಿಂದ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿರುವ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದ ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ. ಇವರಿಬ್ಬರಲ್ಲಿ ಯಾರು ರಾಜ್ಯದ ನೂತನ ಸಿಎಂ ಆಗ್ತಾರೆ ಎಂಬುದು ಇಂದು ಸಂಜೆ ಫೈನಲ್ ಆಗುವ ಸಾಧ್ಯತೆ.
ಇಬ್ಬರ ಜಗಳದಲ್ಲಿ ಮೂರನೆವರೆಗೆ ಲಾಭವಾಗುತ್ತಾ?
ಸಿದ್ದರಾಮಯ್ಯ, ಡಿಕೆಶಿ ಜೊತೆ ಕೆ.ಹೆಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಸಿಎಂ ಆಗುವ ಅರ್ಹತೆ ಹೊಂದಿರುವ ನಾಯಕರು. ಒಟ್ಟಾರೆ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಕಾದು ನೋಡಬೇಕಿದೆ.
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…