ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಸಿಎಂ ಸಿಂಹಾಸನದ ಮಾತುಕತೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್.
ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಸಿಎಂ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕನಕಪುರದಿಂದ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿರುವ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದ ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ. ಇವರಿಬ್ಬರಲ್ಲಿ ಯಾರು ರಾಜ್ಯದ ನೂತನ ಸಿಎಂ ಆಗ್ತಾರೆ ಎಂಬುದು ಇಂದು ಸಂಜೆ ಫೈನಲ್ ಆಗುವ ಸಾಧ್ಯತೆ.
ಇಬ್ಬರ ಜಗಳದಲ್ಲಿ ಮೂರನೆವರೆಗೆ ಲಾಭವಾಗುತ್ತಾ?
ಸಿದ್ದರಾಮಯ್ಯ, ಡಿಕೆಶಿ ಜೊತೆ ಕೆ.ಹೆಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಸಿಎಂ ಆಗುವ ಅರ್ಹತೆ ಹೊಂದಿರುವ ನಾಯಕರು. ಒಟ್ಟಾರೆ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತಾರೆ ಎಂಬುದು ಕಾದು ನೋಡಬೇಕಿದೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…