ದೂರುದಾರರನ್ನು ಬಂಧಿಸದೆ ಲೋಕ ಅದಾಲತ್ನಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಪೊಲೀಸ್ ಪೇದೆ ಎಂ.ವಿಕ್ರಮ್ ಮೂಲಕ ದೂರದಾರ ಬಳಿ 50,000 ಬೇಡಿಕೆ ಇಟ್ಟು, ದೂರುದಾರ ಮುದವತ್ ಲಕ್ಷ್ಮಣ್ ಅವರಿಂದ ಮುಂಗಡವಾಗಿ 30,000 ಲಂಚ ಪಡೆದಿದ್ದಕ್ಕಾಗಿ ಹೈದರಾಬಾದ್ ನ ಮಾದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ರಂಜಿತ್ ಕುಮಾರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದೆ.
ಲಂಚದ ಮೊತ್ತವನ್ನು ಎಒ-2 (ಆರೋಪಿ ಅಧಿಕಾರಿ-2) ಅವರ ಕಚೇರಿಯ ಕಂಪ್ಯೂಟರ್ ಟೇಬಲ್ ಡ್ರಾಯರ್ನಿಂದ ವಶಪಡಿಸಿಕೊಳ್ಳಲಾಗಿದೆ.
ಸೈಬರಾಬಾದ್ನ ಮಾದಾಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಂ ರಂಜಿತ್ ಕುಮಾರ್ ಮತ್ತು ಮಾದಾಪುರ ಪೊಲೀಸ್ ಠಾಣೆಯ ಎಒ-2 ವಿಕ್ರಮ್ ಪಿಸಿ ಇಬ್ಬರನ್ನೂ ಬಂಧಿಸಿ ನಾಂಪಲ್ಲಿ ನ್ಯಾಯಾಲಯದಲ್ಲಿ ಎಸ್ಪಿಇ ಮತ್ತು ಎಸಿಬಿ ಪ್ರಕರಣಗಳ ಮೊದಲ ಹೆಚ್ಚುವರಿ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…