ದೂರುದಾರರನ್ನು ಬಂಧಿಸದೆ ಲೋಕ ಅದಾಲತ್ನಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಪೊಲೀಸ್ ಪೇದೆ ಎಂ.ವಿಕ್ರಮ್ ಮೂಲಕ ದೂರದಾರ ಬಳಿ 50,000 ಬೇಡಿಕೆ ಇಟ್ಟು, ದೂರುದಾರ ಮುದವತ್ ಲಕ್ಷ್ಮಣ್ ಅವರಿಂದ ಮುಂಗಡವಾಗಿ 30,000 ಲಂಚ ಪಡೆದಿದ್ದಕ್ಕಾಗಿ ಹೈದರಾಬಾದ್ ನ ಮಾದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ರಂಜಿತ್ ಕುಮಾರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದೆ.
ಲಂಚದ ಮೊತ್ತವನ್ನು ಎಒ-2 (ಆರೋಪಿ ಅಧಿಕಾರಿ-2) ಅವರ ಕಚೇರಿಯ ಕಂಪ್ಯೂಟರ್ ಟೇಬಲ್ ಡ್ರಾಯರ್ನಿಂದ ವಶಪಡಿಸಿಕೊಳ್ಳಲಾಗಿದೆ.
ಸೈಬರಾಬಾದ್ನ ಮಾದಾಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಂ ರಂಜಿತ್ ಕುಮಾರ್ ಮತ್ತು ಮಾದಾಪುರ ಪೊಲೀಸ್ ಠಾಣೆಯ ಎಒ-2 ವಿಕ್ರಮ್ ಪಿಸಿ ಇಬ್ಬರನ್ನೂ ಬಂಧಿಸಿ ನಾಂಪಲ್ಲಿ ನ್ಯಾಯಾಲಯದಲ್ಲಿ ಎಸ್ಪಿಇ ಮತ್ತು ಎಸಿಬಿ ಪ್ರಕರಣಗಳ ಮೊದಲ ಹೆಚ್ಚುವರಿ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…