ಕೋಲಾರ: ಭಾರತ ವಿಧ್ಯಾರ್ಥಿ ಫೆಡರೇಷನ್ನ (ಎಸ್ಎಫ್ಐ) ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿಯಾಗಿ ಸುರೇಶ್ ಬಾಬು ಆಯ್ಕೆಯಾಗಿದ್ದಾರೆ.
ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್ಎಫ್ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
SFi ರಾಜ್ಯ ಸಹ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ, ಇಡೀ ಕರ್ನಾಟಕ ವಿದ್ಯಾರ್ಥಿಗಳು ನಮ್ಮ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿರುತ್ತಾರೆ. ನಮ್ಮ ಮೇಲೆ ವಿಶ್ವಾಸವಿಟ್ಟು ನಮ್ಮನ್ನು ಆಯ್ಕೆ ಮಾಡಿದ ಇಡೀ ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದಗಳು. ಈ ಸಮ್ಮೇಳನದಲ್ಲಿ ನಿರ್ಧಾರವಾದಂತೆ ವಿದ್ಯಾರ್ಥಿ ಚಳುವಳಿ ಎಸ್ಎಫ್ ಐನ್ನು ಇಡೀ ಕರ್ನಾಟಕದ್ಯಾಂತ ಗಟ್ಟಿಗೊಳಿಸಲು ಮುನ್ನಡೆಯುತ್ತೇವೆ ಎಂದರು.
ಸಮ್ಮೇಳನದ ಘೋಷಣೆಯಾದ ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗ, ಸಮಾನತೆ, ಸಹೋದರತ್ವದ ಗುರಿಗಳನ್ನು ಸಾಧಿಸಲು ಇಡೀ ಕರ್ನಾಟಕದ್ಯಾಂತ ಧ್ವನಿ ಎತ್ತುತ್ತೇವೆ. ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಇಡೀ ಪ್ರತಿಭಟಿಸುತ್ತೇವೆ ಎಂದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…